Surabhi

· KK PRINTERS &PUBLISHERS
4.5
2 جائزے
ای بک
176
صفحات
درجہ بندیوں اور جائزوں کی تصدیق نہیں کی جاتی ہے  مزید جانیں

اس ای بک کے بارے میں

ಈಚೆಗೆ ಆಧುನಿಕ ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಹುಲುಸಾದ ಬೆಳೆ ಎದ್ದುಕಾಣುತ್ತಿದೆ. ಕತೆ, ಕವನ, ಕಾದಂಬರಿ ನಾಟಕ, ಪ್ರಬಂಧ, ಪ್ರವಾಸ ಸಾಹಿತ್ಯ, ಶಿಶುಸಾಹಿತ್ಯ, ವಿಚಾರಸಾಹಿತ್ಯ, ವಿಜ್ಞಾನಸಾಹಿತ್ಯ. ಹೀಗೆ ಹತ್ತು ಹಲವು ಬಗೆಗಳನ್ನು ವೈಶಿಷ್ಟö್ಯಮಯವಾಗಿ ತುಂಬಿಕೊಳ್ಳುತ್ತಿರುವ ಕನ್ನಡ ಸಾಹಿತ್ಯದಲ್ಲಿ ಸಂಶೋಧನಾ ಬರಹಗಳ ‘ಬರ’ಕಾಲಿಟ್ಟಿದೆ. ಕಳೆದ ಶತಮಾನ ಹೀಗಿರಲಿಲ್ಲ. ಆಗ ಸಂಶೋಧನಾ ರಂಗದಲ್ಲಿ ಅದರಲ್ಲೂ ಪ್ರಾಚೀನ ಸಾಹಿತ್ಯದ ಕುರಿತಾದ ಅಧ್ಯಯನ, ಅಧ್ಯಾಪನ, ಚರ್ಚೆ, ಗೋಷ್ಠಿಗಳು ನಡೆಯುತ್ತಿದ್ದವು . ಆಗಿನ ವಿಶ್ವವಿದ್ಯಾಲಯಗಳಲ್ಲಿ ಈ ಬಗ್ಗೆ ಕಮ್ಮಟ, ವಿಚಾರಸಂಕಿರಣ, ಪ್ರಚಾರೋಪನ್ಯಾಸಗಳು ಮೇಲುಗೈ ಪಡೆದಿದ್ದು ಅವುಗಳ ಫಲಗಳು ಪುಸ್ತಕ ರೂಪದಲ್ಲಿ ಹೊರಬರುತ್ತಿದ್ದವು. ಆದರೆ ಈಗ ಹಳೆಗನ್ನಡ ಹಾಗೂ ನಡುಗನ್ನಡ ಸಾಹಿತ್ಯಕೃತಿಗಳು ಶೈಕ್ಷಣಿಕ ಪಠ್ಯಗಳಿಂದ ದೂರ ಸರಿಯುತ್ತಿದ್ದು, ವಿದ್ವತ್‌ವಲಯದಲ್ಲೂ ಆಸಕ್ತಿ, ಚರ್ಚೆ, ಪ್ರಕಟಣೆ ತಾವುದೂ ಕಾಣಿಸುತ್ತಿಲ್ಲ. ಇಂತಹ ಪರಿಸ್ಥಿತ್ಯಲ್ಲಿ ಡಾ. ಎಸ್. ರಾಮಮೂರ್ತಿ ಶರ್ಮ ಅವರ ‘ಸುರಭಿ’ಕೃತಿಯ ಪ್ರವೇಶ ಗಮನಾರ್ಹವಾಗಿದೆ. 

ಶ್ರೀಯುತರು ನಿತಾಂತ ಪಂಡಿತರು. ಸಂಸ್ಕೃತವನ್ನು ಅದರಲ್ಲೂ ಯಜುರ್ವೇದ ವನ್ನು ಸಾಧ್ಯಂತವಾಗಿ ಅಧ್ಯಯನ ಮಾಡಿಕೊಂಡವರು. ತೆಲುಗುಭಾಷೆ ಮತ್ತು ಸಾಹಿತ್ಯದ ಪರಿಚಯ ಉಳ್ಳವರು. ಅವರ ಚಿಂತನಕ್ರಮ ಮತ್ತು ಬರವಣಿಗೆಗಳು ಈ ಹಿನ್ನೆಲೆಯಲ್ಲಿ ರೂಪುಗೊಂಡದ್ದು. ಪುರಾಣ ಹಾಗೂ ಇತಿಹಾಸದ ಬಗ್ಗೆ ಕುತೂಹಲ ಮತ್ತು ಆಳವಾದ ಅರಿವು ಹಾಗೂ ಅದನ್ನು ಬಗೆದು ಕಾಣುವ ಶಕ್ತಿ ಅವರಲ್ಲಿದೆ. ಆದ್ದರಿಂದಲೇ ಅವರು ತಮ್ಮ ಪಿಎಚ್.ಡಿ ಪದವಿಗಾಗಿ “ಬಸವಣ್ಣ-ಒಂದು ಐತಿಹಾಸಿಕ ಮತ್ತು ಪೌರಾಣಿಕ ಸಮೀಕ್ಷೆ”- ಎಂಬ ವಿಷಯವನ್ನು ಆಯ್ದು ಕೊಂಡು ಸಾದರಪಡಿಸಿದ್ದಾರೆ. ಅಲ್ಲೂ ಕೂಡ ಕನ್ನಡ, ತೆಲುಗು ಮತ್ತು ಸಂಸ್ಕೃತ ಸಾಹಿತ್ಯದಲ್ಲಿ ಪಡಿಮೂಡಿದ ಬಸವಣ್ಣನ ಪೌರಾಣಿಕ ವ್ಯಕ್ತಿತ್ವವನ್ನು ತೌಲನಿಕ ಅಧ್ಯಯನ-ಸಮೀಕ್ಷೆಗಳ ಮೂಲಕ ಹಿಡಿದಿಡುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. 

درجہ بندی اور جائزے

4.5
2 جائزے

مصنف کے بارے میں

ಈಚೆಗೆ ಆಧುನಿಕ ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಹುಲುಸಾದ ಬೆಳೆ ಎದ್ದುಕಾಣುತ್ತಿದೆ. ಕತೆ, ಕವನ, ಕಾದಂಬರಿ ನಾಟಕ, ಪ್ರಬಂಧ, ಪ್ರವಾಸ ಸಾಹಿತ್ಯ, ಶಿಶುಸಾಹಿತ್ಯ, ವಿಚಾರಸಾಹಿತ್ಯ, ವಿಜ್ಞಾನಸಾಹಿತ್ಯ. ಹೀಗೆ ಹತ್ತು ಹಲವು ಬಗೆಗಳನ್ನು ವೈಶಿಷ್ಟö್ಯಮಯವಾಗಿ ತುಂಬಿಕೊಳ್ಳುತ್ತಿರುವ ಕನ್ನಡ ಸಾಹಿತ್ಯದಲ್ಲಿ ಸಂಶೋಧನಾ ಬರಹಗಳ ‘ಬರ’ಕಾಲಿಟ್ಟಿದೆ. ಕಳೆದ ಶತಮಾನ ಹೀಗಿರಲಿಲ್ಲ. ಆಗ ಸಂಶೋಧನಾ ರಂಗದಲ್ಲಿ ಅದರಲ್ಲೂ ಪ್ರಾಚೀನ ಸಾಹಿತ್ಯದ ಕುರಿತಾದ ಅಧ್ಯಯನ, ಅಧ್ಯಾಪನ, ಚರ್ಚೆ, ಗೋಷ್ಠಿಗಳು ನಡೆಯುತ್ತಿದ್ದವು . ಆಗಿನ ವಿಶ್ವವಿದ್ಯಾಲಯಗಳಲ್ಲಿ ಈ ಬಗ್ಗೆ ಕಮ್ಮಟ, ವಿಚಾರಸಂಕಿರಣ, ಪ್ರಚಾರೋಪನ್ಯಾಸಗಳು ಮೇಲುಗೈ ಪಡೆದಿದ್ದು ಅವುಗಳ ಫಲಗಳು ಪುಸ್ತಕ ರೂಪದಲ್ಲಿ ಹೊರಬರುತ್ತಿದ್ದವು. ಆದರೆ ಈಗ ಹಳೆಗನ್ನಡ ಹಾಗೂ ನಡುಗನ್ನಡ ಸಾಹಿತ್ಯಕೃತಿಗಳು ಶೈಕ್ಷಣಿಕ ಪಠ್ಯಗಳಿಂದ ದೂರ ಸರಿಯುತ್ತಿದ್ದು, ವಿದ್ವತ್‌ವಲಯದಲ್ಲೂ ಆಸಕ್ತಿ, ಚರ್ಚೆ, ಪ್ರಕಟಣೆ ತಾವುದೂ ಕಾಣಿಸುತ್ತಿಲ್ಲ. ಇಂತಹ ಪರಿಸ್ಥಿತ್ಯಲ್ಲಿ ಡಾ. ಎಸ್. ರಾಮಮೂರ್ತಿ ಶರ್ಮ ಅವರ ‘ಸುರಭಿ’ಕೃತಿಯ ಪ್ರವೇಶ ಗಮನಾರ್ಹವಾಗಿದೆ. 

ಶ್ರೀಯುತರು ನಿತಾಂತ ಪಂಡಿತರು. ಸಂಸ್ಕೃತವನ್ನು ಅದರಲ್ಲೂ ಯಜುರ್ವೇದ ವನ್ನು ಸಾಧ್ಯಂತವಾಗಿ ಅಧ್ಯಯನ ಮಾಡಿಕೊಂಡವರು. ತೆಲುಗುಭಾಷೆ ಮತ್ತು ಸಾಹಿತ್ಯದ ಪರಿಚಯ ಉಳ್ಳವರು. ಅವರ ಚಿಂತನಕ್ರಮ ಮತ್ತು ಬರವಣಿಗೆಗಳು ಈ ಹಿನ್ನೆಲೆಯಲ್ಲಿ ರೂಪುಗೊಂಡದ್ದು. ಪುರಾಣ ಹಾಗೂ ಇತಿಹಾಸದ ಬಗ್ಗೆ ಕುತೂಹಲ ಮತ್ತು ಆಳವಾದ ಅರಿವು ಹಾಗೂ ಅದನ್ನು ಬಗೆದು ಕಾಣುವ ಶಕ್ತಿ ಅವರಲ್ಲಿದೆ. ಆದ್ದರಿಂದಲೇ ಅವರು ತಮ್ಮ ಪಿಎಚ್.ಡಿ ಪದವಿಗಾಗಿ “ಬಸವಣ್ಣ-ಒಂದು ಐತಿಹಾಸಿಕ ಮತ್ತು ಪೌರಾಣಿಕ ಸಮೀಕ್ಷೆ”- ಎಂಬ ವಿಷಯವನ್ನು ಆಯ್ದು ಕೊಂಡು ಸಾದರಪಡಿಸಿದ್ದಾರೆ. ಅಲ್ಲೂ ಕೂಡ ಕನ್ನಡ, ತೆಲುಗು ಮತ್ತು ಸಂಸ್ಕೃತ ಸಾಹಿತ್ಯದಲ್ಲಿ ಪಡಿಮೂಡಿದ ಬಸವಣ್ಣನ ಪೌರಾಣಿಕ ವ್ಯಕ್ತಿತ್ವವನ್ನು ತೌಲನಿಕ ಅಧ್ಯಯನ-ಸಮೀಕ್ಷೆಗಳ ಮೂಲಕ ಹಿಡಿದಿಡುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. 

اس ای بک کی درجہ بندی کریں

ہمیں اپنی رائے سے نوازیں۔

پڑھنے کی معلومات

اسمارٹ فونز اور ٹیب لیٹس
Android اور iPad/iPhone.کیلئے Google Play کتابیں ایپ انسٹال کریں۔ یہ خودکار طور پر آپ کے اکاؤنٹ سے سینک ہو جاتی ہے اور آپ جہاں کہیں بھی ہوں آپ کو آن لائن یا آف لائن پڑھنے دیتی ہے۔
لیپ ٹاپس اور کمپیوٹرز
آپ اپنے کمپیوٹر کے ویب براؤزر کا استعمال کر کے Google Play پر خریدی گئی آڈیو بکس سن سکتے ہیں۔
ای ریڈرز اور دیگر آلات
Kobo ای ریڈرز جیسے ای-انک آلات پر پڑھنے کے لیے، آپ کو ایک فائل ڈاؤن لوڈ کرنے اور اسے اپنے آلے پر منتقل کرنے کی ضرورت ہوگی۔ فائلز تعاون یافتہ ای ریڈرز کو منتقل کرنے کے لیے تفصیلی ہیلپ سینٹر کی ہدایات کی پیروی کریں۔